ತಾಜಾ ಸುದ್ದಿ

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    0

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶುಕ್ರನ ದೆಸೆ ಚೆನ್ನಾಗಿದೆಯೇ…

    ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …

  • ಸುದ್ದಿ

    8 ತಿಂಗಳ ಗರ್ಭಿಣಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ರೆಕಾರ್ಡ, ಜಾಲತಾಣದಲ್ಲಿ ವೈರಲ್.!

    ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ  ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್‍ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ  ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ    ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ  ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…