ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಹುಡುಗಿಯರ ಈ ಏಲಿಯನ್ ಡಾನ್ಸ್.!ಹೇಗೆಲ್ಲಾ ಡಾನ್ಸ್ ಮಾಡಿದ್ದಾರೆ ನೋಡಿ ಶಾಕ್ ಆಗ್ತೀರಾ…

    ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ  ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು  ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ  ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…

  • ಸುದ್ದಿ

    ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್‌ಗೆ ಸವಾಲನ್ನು ಹಾಕಿದ 16 ವರ್ಷದ ಬಾಲಕ,.!!

    ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್‍ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು  ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್‍ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್‍ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್‍ಜಿಟಿಗೆ…

  • ಜ್ಯೋತಿಷ್ಯ

    ಶ್ರೀ ರಾಮನವಮಿಯ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…

  • ಸುದ್ದಿ

    ಸಾಲು ಸಾಲು ರಜೆ – 11 ದಿನ ಬ್ಯಾಂಕ್ ಬಾಗಿಲು ಬಂದ್ : ಬ್ಯಾಂಕ್ ಗ್ರಾಹಕರಿಗೊಂದು ಮುಖ್ಯ ಮಾಹಿತಿ….!

    ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…

  • ಆರೋಗ್ಯ

    ಬಾಳೆಲೆ ಊಟ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ! ಹಲವು ಜನರಿಗೆ ತಿಳಿದಿಲ್ಲ.

    ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…

  • ಕ್ರೀಡೆ

    ಕ್ರಿಕೆಟ್ ವಿಶ್ವಕಪ್’ನಲ್ಲಿ ರನ್ನರ್’ಅಪ್ ಆಗಿದ್ದ ಭಾರತ ತಂಡದ, ಕನ್ನಡದ ಈ ಮಹಿಳೆಯರಿಗೆ ಸಿಕ್ಕಿದ್ದೇನು ಗೊತ್ತಾ?

    ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.