ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ  ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…

  • ಜ್ಯೋತಿಷ್ಯ

    ಸೋಮವಾರ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ದೇವರು-ಧರ್ಮ

    ದೇವಸ್ಥಾನಗಳಲ್ಲಿ ಹೊಡೆಯುವ ಘಂಟೆಯ ಹಿಂದಿದೆ ನಿಮ್ಗೆ ತಿಳಿಯದ ಈ ರಹಸ್ಯ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ  ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ  ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • ದಿನಕ್ಕೊಂದು ನೀತಿ ಕಥೆ

    ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .

  • ವಿಸ್ಮಯ ಜಗತ್ತು

    ಸುಳ್ಳು ಸುದ್ದಿ ನಂಬಿ ಮಾಂಗಲ್ಯ ಸರದಲ್ಲಿನ ಹವಳವನ್ನು ಒಡೆದು ಬಿಸಾಡಿದ ಮಹಿಳೆಯರು!ಆ ಸುಳ್ಳು ವದಂತಿ ಏನು ಗೊತ್ತಾ?ಈ ಲೇಖನಿ ಓದಿ…

    ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.