ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…
ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.
ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…
ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…