ತಾಜಾ ಸುದ್ದಿ

  • inspirational

    ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು

    0

    ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್​ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…

  • ದೇಗುಲ ದರ್ಶನ

    ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…

  • ಸುದ್ದಿ

    ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

    ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…

  • ಶಿಕ್ಷಣ

    ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

    ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.

  • ಉಪಯುಕ್ತ ಮಾಹಿತಿ

    ದಯವಿಟ್ಟು ಊಟ ತಿಂದ ತಕ್ಷಣ ಈ 5 ತಪ್ಪುಗಳನ್ನು ಮಾಡಲೇಬೇಡಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…