ತಾಜಾ ಸುದ್ದಿ

  • ! Без рубрики

    The Founding of YouTube A Short History

    0

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • ! Без рубрики

    Официальный сайт 1Up X248596

    0

      🔍 Обзор: 1 up x официальный сайт Если вы ищете надежную платформу для ставок или азартных игр, то 1 up x официальный сайт — это тот ресурс, на который стоит обратить внимание. В этой статье я расскажу о ключевых особенностях сайта, его преимуществах и ответах на часто задаваемые вопросы.

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಫ್ಲೋರೋಸಿಸ್ ದುಷ್ಪರಿಣಾಮ

    ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…

  • ಕವಿ ಪರಿಚಯ

    ಜ್ಞಾನಪೀಠ ಪ್ರಶಸ್ತಿ ಪಡೆದ ದ.ರಾ.ಬೇಂದ್ರೆಯವರ ಒಂದು ಕಿರುಪರಿಚಯದ ಬಗ್ಗೆ, ತಿಳಿಯಲು ಈ ಲೇಖನ ಓದಿ..

    ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.

  • ಸುದ್ದಿ

    ಆಗಸ್ಟ್.1 ರಿಂದ 3500 ವೈನ್‍ಶಾಪ್‍ಗಳಿಗೆ ಬೀಗ – ಜಗನ್‍ಮೋಹನ್‍ರೆಡ್ಡಿ ಹೇಳಿಕೆ,.!

    ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‍ಮೋಹನ್‍ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್‍ಶಾಪ್‍ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…

  • ಸಿನಿಮಾ

    ನಟ ಯಶ್ ಮನೆ ಮುಂದೆ ಆತ್ಮಹತ್ಯಗೆ ಯತ್ನಿಸಿದ ಅಭಿಮಾನಿ..!

    ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…

  • ಆಧ್ಯಾತ್ಮ

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…

  • ಸಿನಿಮಾ

    ಎಲ್ಲಾ ಕಾಲಕ್ಕೂ ಬ್ಲಾಕ್ ಬಸ್ಟರ್ ಚಿತ್ರವಾಗಿರುವ ‘ಓಂ’ನಲ್ಲಿ ಅವಕಾಶ ಕೊಟ್ಟಿದ್ದ ಉಪೇಂದ್ರರವರನ್ನೇ, ನಟಿ ಪ್ರೇಮಾ ದ್ವೇಷ ಮಾಡಿದ್ದು ಏಕೆ ಗೊತ್ತಾ.!?

    ‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ. ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ…