ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ.

    72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಶುಭಾವಾಗುತ್ತೋ, ಅಶುಭಾವಾಗುತ್ತೋ ನೋಡಿ ತಿಳಿಯಿರಿ…

    ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…

  • ವಿಶೇಷ ಲೇಖನ

    ಶ್ರೀಗಳು ಸಿದ್ದಗಂಗಾ ಮಠಾಧಿಪತಿಯಾಗಿದ್ದು ಹೇಗೆ ಗೊತ್ತಾ..?ಶ್ರೀಗಳ ದಿನಚರಿ ಹೇಗಿತ್ತು ಗೊತ್ತಾ..!

    ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.

  • Animals

    ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

    ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…

  • ಸುದ್ದಿ

    ಕುರುಕ್ಷೇತ್ರ ಚಿತ್ರದ ಹೊಸ ಪೋಸ್ಟರ್ ನಲ್ಲೊಂದು ವಿಶೇಷತೆ, ಏನೆಂದು ತಿಳಿಯಿರಿ?

    ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…

  • ಸುದ್ದಿ

    ಸೆಕ್ಯೂರಿಟಿ ಕಪಾಳಕ್ಕೆ ಹೊಡೆದ ಸಲ್ಮಾನ್ ಖಾನ್…..!ಕಾರಣ ಏನು…?

      ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್‍ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್‍ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…