ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು. ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್ಪೇಸ್ಟ್…
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…