ತಾಜಾ ಸುದ್ದಿ

  • inspirational

    ಮಾಲೂರು ಕರಗ ಮಹೋತ್ಸವಕ್ಕಾಗಿ ನಗರಸಭೆಯಿಂದ ಸ್ವಚ್ಛತಾ ಕಾರ್ಯ

    ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…

  • inspirational

    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ

    ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…

  • inspirational

    ಭಾರತದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಪರಿಚಯ – ಈ ದಿನ ಭಾರತದ ಇತಿಹಾಸದ ಮಹತ್ವದ ದಿನ

    ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ)   ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಯಾವ ದಿಕ್ಕಿಗೆ ಮಲಗಿದ್ರೆ ಒಳ್ಳೆಯದು ಗೊತ್ತಾ?ಇದು ಮೂಡ ನಂಬಿಕೆಯಲ್ಲ.. ಇದರ ಹಿಂದಿದೆ ನೋಡಿ ಅಧ್ಬುತ ಮಹತ್ವ..!

    ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ  ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…

  • ಸ್ಪೂರ್ತಿ

    ಶಿಕ್ಷಣ ಕೊಡುವದಷ್ಟೇ ಅಲ್ಲ, ಹುಡುಗಿಯರಿಗೆ ಮದ್ವೆ ಕೂಡ ಮಾಡಿಸುತ್ತೆ ಈ ಶಾಲೆ..!

    ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…

  • modi, ಉಪಯುಕ್ತ ಮಾಹಿತಿ

    ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯದಿಂದ ಮುಕ್ತಿಗೊಳಿಸಲು ಪ್ರಧಾನಿ ಮೋದಿಯ ಹೊಸ ಯೋಜನೆ..ಇದನ್ನೊಮ್ಮೆ ಓದಿ..!

    ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್‌ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ.  ದೇಶವನ್ನು ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್‌ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್‌ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್‌ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…

  • ಆರೋಗ್ಯ

    ಹಾರ್ಟ್ ಅಟ್ಯಾಕ್ ಆಗೋ ಮುಂಚೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ….

    ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.

  • ಉಪಯುಕ್ತ ಮಾಹಿತಿ

    ತಿಗಣೆಗಳನ್ನು ನಾಶಪಡಿಸುವ ಹತ್ತು ಸುಲಭ ಉಪಾಯಗಳು ಇಲ್ಲಿದೆ ನೋಡಿ.

    ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…

  • ದೇಶ-ವಿದೇಶ

    ಈ ಚೀನಾದ ಬದ್ಮಾಶ್ ಹೇಳ್ತಾನೆ,ನಮ್ಮ ಸೈನಿಕರನ್ನು ಅವರು ಸಾಯಿಸ್ತಾರಂತೆ!!!

    ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.