ತಾಜಾ ಸುದ್ದಿ

  • inspirational

    ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು

    0

    ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್‌, ಹೆಸರಿನ ಹಕ್ಕು (naming rights)…

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

  • inspirational

    ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026

    ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…

  • inspirational

    ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?

    ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…

  • inspirational

    ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ

    ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ Indian Premier League (IPL) ಪಂದ್ಯಗಳ ಸಮಯದಲ್ಲಿ Bengaluru ನಲ್ಲಿ ದೊಡ್ಡ ಮಟ್ಟದ ಟಿಕೆಟ್ ಕಳ್ಳಬಜಾರ್ (black market) ಸ್ಕ್ಯಾಮ್ ಬೆಳಕಿಗೆ ಬಂದಿದೆ. ವಿಶೇಷವಾಗಿ Bengaluru ನಲ್ಲಿ, ಟಿಕೆಟ್‌ಗಳಿಗೆ ಭಾರಿ ಬೇಡಿಕೆ ಇರುತ್ತದೆ. ಈ ಬೇಡಿಕೆಯನ್ನು ದುರುಪಯೋಗಪಡಿಸಿಕೊಂಡು ಕೆಲವು ಮಂದಿ “ಟಿಕೆಟ್ ಸ್ಕ್ಯಾಮ್” ನಡೆಸುತ್ತಿರುವ ಘಟನೆಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಏನು? RCB vs…

News

ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು
ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ
ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಇಲ್ಲಿದೆ ಬಿಜೆಪಿ ಎರಡನೇ ಪಟ್ಟಿ..!ನಿಮ್ಮ ಕ್ಷೇತ್ರದ ಯಾರಿಗೆ ಟಿಕೆಟ್ ಸಿಕ್ಕಿದೆ?ಯಾರಿಗಿಲ್ಲ?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…

  • ಆರೋಗ್ಯ

    ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

    ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…

  • ಸುದ್ದಿ

    ಭಾರತದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ಇನ್ನು 30 ವರ್ಷಗಳಲ್ಲಿ ಮಾಯವಾಗಲಿದೆ, ಹೇಗೆ ಗೊತ್ತಾ,?

    ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ

    ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…

  • ಸುದ್ದಿ

    ಯುವತಿ ಸ್ನಾನ ಮಾಡೋವಾಗ ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‍ಮೇಲ್ ಮಾಡಿ ಅತ್ಯಾಚಾರ…!

    34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್‍ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‍ಗಡದ ರಾಜ್‍ನಂದ್‍ಗಾಂವ್‍ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…

  • ಸಿನಿಮಾ

    ಯಾರೇ ನೀನು ಚೆಲುವೆ ಚಿತ್ರದ ನಟಿ ಸಂಗೀತಾ ಈಗ ಯಾವ ಕೆಲಸ ಮಾಡುತ್ತಿದ್ದಾರೆ ಗೊತ್ತಾ, ಮದುವೆಯಾಗಿದ್ದು ಯಾರನ್ನ ಗೊತ್ತಾ.

    ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…