ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬ್ರೆಕಿಂಗ್ ನ್ಯೂಸ್!ಇನ್ನು ಮುಂದೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಸಿಗಲಿದೆ ಶಬರಿಮಲೈ ಅಯ್ಯಪ್ಪ ಸ್ವಾಮಿಯ ದರ್ಶನ ಭಾಗ್ಯ…

    ಶಬರಿಮಲೈ  ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…

  • ಸುದ್ದಿ

    170 ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್ …!

    ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…

  • ಆರೋಗ್ಯ

    ನೇರಳೆ ಹಣ್ಣು ತಿನ್ನುವುದರಿಂದ ಆಗುವ ಲಾಭಗಳನ್ನ ತಿಳಿದರೆ ನೀವು ಆಶ್ಚರ್ಯ ಪಡುತ್ತೀರಾ, ಈ ಉಪಯುಕ್ತ ಮಾಹಿತಿ ನೋಡಿ.

    ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…

  • ಸಿನಿಮಾ

    ನುಡಿದಂತೆ ನಡೆದ “ಹಳ್ಳಿ ಹುಡುಗ ಪ್ರಥಮ್”.

    ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

  • ಸುದ್ದಿ

    ಪೇಪರ್ ಮಾರಿ ಜೀವನ ಸಾಗಿಸುತ್ತಿದ್ದ ವ್ಯಕ್ತಿ ಇಂದು ಹೇಗಿದ್ದಾನೆ ಗೊತ್ತ…?

    ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…

  • ಸುದ್ದಿ

    ಕ್ಯಾನ್ಸರ್ ರೋಗಿಗಳಿಗಾಗಿ ತನ್ನ ತಲೆ ಕೂದಲನ್ನೇ ಬೋಳಿಸಿಕೊಂಡ ಪೊಲೀಸ್ ಅಧಿಕಾರಿ,.!!

    ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ  ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…