ತಾಜಾ ಸುದ್ದಿ

  • inspirational

    DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ

    0

    ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಧೂಮಪಾನದಿಂದ ದೂರ ಸರಿಯಲು ಮನೆ ಮದ್ದು ತಯಾರಿಸುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್‍ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು

  • ಆರೋಗ್ಯ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.

  • inspirational

    ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸಬೇಕಾಗಿದ್ದ ಆ ಸಿನಿಮಾ ನಿಂತಿದ್ದೇಕೆ? ಇಂದ್ರಜಿತ್ ಬಿಚ್ಚಿಟ್ರು ಮೂಲ ಕಾರಣ.

    ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…

  • ಆರೋಗ್ಯ

    ತಾಮ್ರ ಬಳಸುತ್ತಿದ್ದೀರಾ ಹಾಗಾದರೆ ಈ ವಿಷಯವನ್ನು ನೀವು ಕಂಡಿತ ತಿಳಿಯಲೇಬೇಕು ಏಕೆಂದರೆ ಇದರಿಂದ ನಿಮ್ಮ ಜೀವಕ್ಕೆ ಅಪಾಯವಿದೆ,..!!

    ತಾಮ್ರದ ಬಾಟೆಲ್‍ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ  ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…

  • ಆರೋಗ್ಯ

    ಬಾಳೆಲೆ ಊಟ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ! ಹಲವು ಜನರಿಗೆ ತಿಳಿದಿಲ್ಲ.

    ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…

  • ಸುದ್ದಿ

    ಸದ್ಯದಲ್ಲೇ ಜೆಡಿಎಸ್‍ಗೆ ಮತ್ತೊಂದು ಬಿಗ್ ಶಾಕ್ ಕೊಡಲು ಬಿಜೆಪಿ ತಯಾರಿ…!

    ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ ಬಂಚ್‍ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…