ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • inspirational, ಸಂಬಂಧ

    ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನನ್ನು ತಿರಸ್ಕರಿಸುವುದಕ್ಕೆ ತೆಗೆದುಕೊಳ್ಳುವ ಸಮಯ ಕೇವಲ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?

  • ಸುದ್ದಿ

    ಇಲ್ಲಿ ಮದ್ವೆ ಆಗ್ದೆ ಇರೋ ಯುವಕ,ಯುವತಿ ಒಂದೇ ಗಾಡಿಯಲ್ಲಿ ಓಡಾಡಿದ್ರೆ ಮುಗೀತು..?ತಿಳಿಯಲು ಈ ಲೇಖನ ಓದಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…

  • ತಂತ್ರಜ್ಞಾನ, ವಿಚಿತ್ರ ಆದರೂ ಸತ್ಯ, ವಿಜ್ಞಾನ, ವಿಸ್ಮಯ ಜಗತ್ತು, ಸುದ್ದಿ

    ಹೆಣ್ಣು ಸಿಗದ ಕಾರಣಕ್ಕೆ ಈ ಭೂಪ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…

  • ಸ್ಪೂರ್ತಿ

    ಈ ಮಹಾನುಭಾವ ಏನ್ ಮಾಡ್ತಾ ಇದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…

  • ಸ್ಪೂರ್ತಿ

    ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಮಾರುತ್ತಿದ್ದ, ಈ ಮಹಿಳೆ ಪೋಲಿಸ್ ಆಫೀಸರ್ ಹಾಗಿದ್ದು ಹೇಗೆ ಗೊತ್ತಾ.?ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ, ಓದಿ ಶೇರ್ ಮಾಡಿ…

    ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ. ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ. ಯಾರು ಈ ಮಹಿಳೆ… ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ,…

  • ಜೀವನಶೈಲಿ

    90% ಹುಡುಗಿಯರು ಪ್ರೀತಿ ಮಾಡಿದ ಹುಡುಗನ ಜೊತೆ ಮದ್ವೆ ಆಗಲ್ವಂತೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…

  • ಸಿನಿಮಾ

    ದೊಡ್ಮನೆ ಹುಡುಗ ಅಣ್ಣಾವ್ರ ಮೊಮ್ಮಗನ ಮದುವೆ ಸಂಭ್ರಮ ಹೇಗಿತ್ತು ಯಾವೆಲ್ಲಾ ಸ್ಟಾರ್’ಗಳು ಬಂದಿದ್ದರು..ತಿಳಿಯಲು ಈ ಲೇಖನ ಓದಿ…

    ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ‌ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ‌ ತಲೆಮಾರಿನ‌ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…

  • ಸುದ್ದಿ

    ಮದುವೆ ಮಂಟಪದಲ್ಲಿ ಈ ವರ ವಧುವಿಗೆ ಹಾರ ಹಾಕುವ ಬದಲು, ವಧು ಸ್ನೇಹಿತೆಗೆ ಮಾಲೆ ಹಾಕಿದ್ದಾನೆ.!ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ…ತಿಳಿಯಲು ಮುಂದೆ ನೋಡಿ…

    ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸರಿಗಮಪ ಸೀಸನ್ 13 ರ ತೀರ್ಪಿನಲ್ಲಿ ಮೋಸ ಆಗಿದೆಯಾ!ಹಾಗಾದ್ರೆ ಈ ಲೇಖನಿ ಓದಿದ್ರೆ ನಿಜವಾದ ವಿನ್ನರ್ ಯಾರೆಂದು ತಿಳಿಯುತ್ತೆ?

    ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
    ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ

  • ಸುದ್ದಿ

    ಬೆಂಗಳೂರಲ್ಲಿ ಬಿದ್ದ ಮಳೆಗೆ, ಬಿದ್ದಿದ್ದು ಬರೋಬ್ಬರಿ 83 ಮರಗಳು…!

    ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್‌ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು…

  • ಸುದ್ದಿ

    ಎಪ್ರಿಲ್ ಮೇ ನಲ್ಲಿ ಮದ್ವೆ ಆಗ್ತಾ ಇದ್ದೀರಾ..?ಹಾಗಾದ್ರೆ ತಪ್ಪದೇ ಈ ಸುದ್ದಿ ನೋಡಿ..

    2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…

  • ಸುದ್ದಿ

    ಕಳ್ಳನಿಂದ ಬಾಯಿ ಬಿಡಿಸಲು ಈ ಪೊಲೀಸರು ಮಾಡಿದ್ದೇನು ಗೊತ್ತಾ..?ಮೈ ಜುಮ್ಮೆನುಸುವ ಈ ವಿಡಿಯೋ ನೋಡಿ…

    ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….

  • ಸ್ಪೂರ್ತಿ

    ಶಾಲೆಯ ಎಲ್ಲ ಮಕ್ಕಳಿಗೂ ಸೈಕಲ್ ಕೊಡಿಸಲು ಈ ಶಿಕ್ಷಕಿ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.

  • ಸುದ್ದಿ

    ಅಧಿಕಾರಿಗಳಿಗೆ ತಲೆನೋವು ತಂದ ಯಡಿಯೂರಪ್ಪನ ಆದೇಶ, ಇಷ್ಟಕ್ಕೂ ಆ ಆದೇಶವಾದರೂ ಏನು? ತಿಳಿಯಿರಿ,.!

    ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್‌ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….