ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.
ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…
ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…
ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ…