ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಆಯುರ್ವೇದ, ಆರೋಗ್ಯ, ಉಪಯುಕ್ತ ಮಾಹಿತಿ

    ಪಾರಿಜಾತದ ಆರೋಗ್ಯಕರ ಗುಣಗಳು !!!

    ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…

  • ಸುದ್ದಿ

    ಮೂತ್ರ ವಿಸರ್ಜನೆ ಮಾಡುವುದಕ್ಕಾಗಿ ಚಲಿಸುತ್ತಿದ್ದ ರೈಲನ್ನೇ ನಿಲ್ಲಿಸಿದ ಚಾಲಕ- ಕ್ರಮಕ್ಕೆ ಆಗ್ರಹ….!

    ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್‌ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…

  • ಸುದ್ದಿ

    ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!

    ಈಗಿನ  ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ  ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….

  • ಸುದ್ದಿ

    ಎರಡನೇ ಪತ್ನಿಯಿಂದ ಸಿಎಂ ಕುಮಾರಸ್ವಾಮಿಗೆ ಸಂಕಷ್ಟ..!ಈ ಸುದ್ದಿ ನೋಡಿ…

    ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ…

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…

  • ಮನರಂಜನೆ

    ಆಫೀಸ್ ಗೆ ಸ್ಪೈಡರ್ ಮ್ಯಾನ್ ವೇಷದಲ್ಲಿ ಬಂದ ಭೂಪ..!ಆಮೇಲೆ ಏನಾಯ್ತು ಗೊತ್ತಾ?ಈ ವಿಡಿಯೋ ನೋಡಿ

    ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…