ತಾಜಾ ಸುದ್ದಿ

  • inspirational

    ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ

    0

    ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…

  • inspirational

    ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ

    0

    ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…

  • inspirational

    ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು

    ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್​ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

News

ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ
“ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅಪ್ಪಳಿಸಲಿದೆ ಗಜ ಚಂದ ಮಾರುತ..!ಎಲ್ಲೆಲ್ಲಿ ಮಳೆಯಾಗುತ್ತೆ ಗೊತ್ತಾ..?

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ವಿಚಿತ್ರ ಆದರೂ ಸತ್ಯ

    8 ಮದುವೆಯಾದ ಈ ವ್ಯಕ್ತಿ ಹೆಂಡತಿಯರಿಗೆ ಕೂಡುತ್ತಿದ್ದ ಕಾಟ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.

  • ಉಪಯುಕ್ತ ಮಾಹಿತಿ

    ಈ 9 ರೀತಿಯ ನಿದ್ರಾ ಭಂಗಿಗಳು ನಿಮ್ಮ ಹಲವಾರು ಖಾಯಿಲೆಗಳಿಗೆ ರಾಮಭಾಣ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…

  • ಉಪಯುಕ್ತ ಮಾಹಿತಿ

    ಹಿಂದೂ ಧರ್ಮದಲ್ಲಿ ಒಂದೇ ಗೋತ್ರ ಇರುವವರಿಗೆ ಮದುವೆ ಮಾಡುವುದಿಲ್ಲ..!ಏಕೆ ಗೊತ್ತಾ..?

    ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…