ತಾಜಾ ಸುದ್ದಿ

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    0

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    0

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

  • inspirational

    ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

    ಆರ್ಚರಿ ವಿಶ್ವಕಪ್‌ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್‌ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…

News

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೆಟ್ಟ ಕನಸುಗಳು ಬೀಳದಿರಲು ಹಾಗೂ ಸುಖ ನಿದ್ರೆ ಮಾಡಲು..! ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.

  • ಆರೋಗ್ಯ

    ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

    ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

  • ಜ್ಯೋತಿಷ್ಯ

    ನಿತ್ಯ ಪಂಚಾಂಗ ಶುಭ ಶುಕ್ರವಾರ, ರಾಶಿಗನುಗುಣವಾಗಿ ದಿನಭವಿಷ್ಯ 24/8/2018

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.  

  • ಸುದ್ದಿ

    ಅಯೋಧ್ಯೆ ತೀರ್ಪಿಗೆ 27 ವರ್ಷ ಉಪವಾಸ ಮಾಡಿ ಕಾದ ಆಧುನಿಕ ಶಬರಿ.

    ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…