ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.
ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.