ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್ಪಿಎಫ್ ನ 130ನೇ ಬೆಟಾಲಿನ್ನ 55 ರಾಷ್ಟ್ರೀಯ ರೈಫಲ್(ಆರ್ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್ಓಜಿ) ಜಂಟಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…
ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…