ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…
ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…
ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .