ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು

    ಸಂಜೆ ಹೊತ್ತು ಕಸ ಗುಡಿಸಿ ಹೊರ ಹಾಕಬಾರದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.

  • ಸುದ್ದಿ

    IMA ವಿರುದ್ಧ 11 ಸಾವಿರಕ್ಕು ಹೆಚ್ಚು ದಾಕಲಾದ ಕಂಪ್ಲೆಂಟ್…..!

    ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್‍ಗಟ್ಟೆ ಕಂಪ್ಲೆಂಟ್‍ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್‍ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…

  • ಸರ್ಕಾರದ ಯೋಜನೆಗಳು

    ಈಗ ವಿದ್ಯಾರ್ಥಿಗಳಿಗೆ 1 ಜಿ.ಬಿ. ಉಚಿತ ಡೇಟಾ ಸಿಗಲಿದೆ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ

  • ಸುದ್ದಿ

    ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

    ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…

  • ಸುದ್ದಿ

    ಗುರುವಾರದಂದು ತಪ್ಪದೇ ಈ ನಿಯಮ ಪಾಲಿಸಿದರೆ ಸಾಕು ನೀವು ಶ್ರೀಮಂತರಾಗುವುದು ಖಚಿತ,..!!

    ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು  ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ  ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…

  • ವ್ಯಕ್ತಿ ವಿಶೇಷಣ

    ಈ 10 ಗುಣಗಳು ನಿಮ್ಮಲ್ಲಿದ್ರೆ ಜನರು ನಿಮ್ಮನು ಅಪರೂಪದ ವ್ಯಕ್ತಿ ಎಂದು ಕಾಣುತ್ತಾರೆ ..!ತಿಳಿಯಲು ಈ ಲೇಖನ ಓದಿ…

    ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
    ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.