ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವೆಂದಾದರೂ ಸಮುದ್ರದ ತೀರದಲ್ಲಿ ಈ ತರಹದ ಮೊಟ್ಟೆಗಳನ್ನು ಕಂಡಿದ್ದೀರಾ..? ಏನಿದು ಗೊತ್ತೇ..?

    ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್‌ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…

  • ಆರೋಗ್ಯ, ಸುದ್ದಿ

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುವುದು ಗ್ಯಾರಂಟಿ,.!

    ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ  ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ  ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ  ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ನೀವು ತಿರುಪತಿ ತಿಮ್ಮಪ್ಪನಿಗೆ ಮೂಡಿ ಅರ್ಪಿಸುತ್ತಿದ್ದೀರಾ ಯಾಕೆ ಅಂತ ಕಾರಣ ಗೊತ್ತಾ?ಗೊತ್ತಿಲ್ಲದಿದ್ದರೆ ತಿಳಿಯಿರಿ,!

    ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…

  • ಸುದ್ದಿ

    ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪಡೆಯಬಹುದು ಇ-ಪ್ಯಾನ್ ಕಾರ್ಡ್,.!ಹೇಗೆ ಗೊತ್ತಾ,.?

    ಈ ಸಾಮಾಜಿಕ  ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು  ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…

  • ಗ್ಯಾಜೆಟ್

    ಈ ಡಿವೈಸ್’ನಿಂದ ಕೇವಲ 7 ಸೆಕೆಂಡುಗಳಲ್ಲಿ ನೀವು ಯಾವುದೇ ಸಿನಿಮಾವನ್ನು ಡೌನ್ಲೋಡ್ ಮಾಡಬಹುದು.!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…