ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂತಿಮವಾಗಿ ಚೈತ್ರಾ ಕೊಟ್ಟೂರು ಮನೆಯಿಂದ ಹೊರಗೆ ಬರುವಾಗ ಸಿನಿಮಾ ಶಾಕ್ ಕೊಟ್ಟೆ ಬಂದ್ರು!ಏನದು ಗೊತ್ತಾ.?

    ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್  ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಆರೋಗ್ಯ

    ಅರಿಶಿನದಲ್ಲಿದೆ ಆ್ಯಂಟಿಬಯೋಟಿಕ್ ನಿಮಗೆಗೊತ್ತಾ..?ತಿಳಿಯಲು ಓದಿ…

    ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.

  • ಉಪಯುಕ್ತ ಮಾಹಿತಿ

    ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

    ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…