ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸಂಬಂಧ

    ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನನ್ನು ತಿರಸ್ಕರಿಸುವುದಕ್ಕೆ ತೆಗೆದುಕೊಳ್ಳುವ ಸಮಯ ಕೇವಲ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?

  • ಕಬಡ್ಡಿ

    ಈ ಸಲ ಕಪ್ಪು ನಮ್ದೇ

    ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ.  ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು.  ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…

  • ಉಪಯುಕ್ತ ಮಾಹಿತಿ

    ವೋಟರ್ ಲಿಸ್ಟ್’ನಲ್ಲಿ ನಿಮ್ಮ ಮತ್ತು ಊರಿನವರ ಹೆಸರು ಇದೆಯೇ,ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲೇ ಚೆಕ್ ಮಾಡೋದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.

    ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.

  • ಸುದ್ದಿ

    ಪರ್ಸಿನಲ್ಲಿ ಸತ್ತವರ ಫೋಟೊ ಇಟ್ಟರೆ ಏನಾಗುತ್ತೆ ಗೊತ್ತಾ…?

    ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಒಮ್ಮೆ ಲವಂಗದ ಎಲೆಯನ್ನು ಉರಿಸಿ ಚಮತ್ಕಾರ ನೋಡಿ..!

    ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…

  • Health

    ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ಈಗೆ ಮಾಡಿ.

    ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್‌ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್‌ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…