ತಾಜಾ ಸುದ್ದಿ

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    0

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    0

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತಿಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದಂತಹ ಮಹಿಳೆ.. ಕಾರಣ?

    ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…

  • inspirational

    ಗೋವಿನ ಬಾಲದ ಒಂದು ಕೂದಲಿನಿಂದ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತದೆ, ಗೋಮಾತೆಯ ಮಹಿಮೆ.

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • ಸುದ್ದಿ

    ಇದೊಂದು ಭಯಾನಕ ಸುದ್ದಿ ; ನೀವು ಶೌಚಾಲಯಕ್ಕೆ ಹೋಗುವ ಮುನ್ನ ಇದನ್ನೊಮ್ಮೆ ಓದಿ…!

    ಇದೊಂದು ಭಯಾನಕ ಸುದ್ದಿ.  ಎಲ್ಲರೂ ಭಹಯಬೀಳುವಂತಹ  ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ  ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ  ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….

  • ಸುದ್ದಿ

    ಈ ಏಡಿಯ ಬೆಲೆ ಕೇಳಿದ್ರೆ ಅಚ್ಚರಿ ಪಡೋದಲ್ಲಾ ಶಾಕ್ ಆಗೋದಂತು ಗ್ಯಾರಂಟಿ,ಇಷ್ಟು ಲಕ್ಷಾನಾ,.!

    ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್‌ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…

  • ಸುದ್ದಿ

    ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

    ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…

  • ವಿಸ್ಮಯ ಜಗತ್ತು

    ಮೊಟ್ಟೆಯೊಳಗೆ ಇನ್ನೊಂದು ಮೊಟ್ಟೆ..!ಇದು ಹೇಗೆ ಸಾಧ್ಯ ಅಂತೀರಾ…ಏನಿದು ವಿಸ್ಮಯ ಓದಿ ತಿಳಿಯಿರಿ…

    ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್‌ನ ಕೈನ್ಸ್‌ರ್‍ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.