ತಾಜಾ ಸುದ್ದಿ

  • ! Без рубрики

    The Founding of YouTube A Short History

    0

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಶಿವಂದುಬೆಗೆ ಕೋವಿಡ್-19

    ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ  

    Loading

  • ಸುದ್ದಿ

    ಈ ಜಾಗದಲ್ಲಿ ನಿಜಕ್ಕೂ ಸಿಗ್ತಾ 3350 ಟನ್ ಚಿನ್ನ, ಸತ್ಯ ಬಾಯ್ಬಿಟ್ಟ ವಿಜ್ಞಾನಿಗಳು.

    ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…

  • ಸುದ್ದಿ

    ಭಾರಿ ಮಳೆಗೆ ಒಡೆದ ಸೇತುವೆ : 6 ಬಲಿ,17 ಮಂದಿ ನಾಪತ್ತೆಯಾಗಿದ್ದಾರೆ……!

    ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…

  • inspirational

    ‘ಇಂದಿರಾ ಕ್ಯಾಂಟೀನ್​​ ಬದಲು ಅನ್ನಪೂರ್ಣ ಕ್ಯಾಂಟೀನ್​​ ಎಂದು ಹೆಸರಿಡಲು ಬಿಜೆಪಿ ಚಿಂತನೆ’…!

    ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್​​ಗೆ ಈ ಪ್ರಕರಣ ಹೋಗಬಹುದು ಕೋರ್ಟ್​​ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…

  • Uncategorized, ದೇಶ-ವಿದೇಶ

    “ಸ್ಪೈನ್ ದೇಶ”ದ ಜನರು “ನರೇಂದ್ರ ಮೋದಿ”ಯವರ ಬಗ್ಗೆ ಮಾತನಾಡಿದ ವೀಡಿಯೋ ನೋಡಿದರೆ ಶಾಕ್ ಆಗ್ತೀರಾ !!!

    ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!

  • ಸುದ್ದಿ

    ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

    ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…