ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಲ್ಲಿದೆ ನೋಡಿ ಬಿಗ್ ಬಾಸ್ ಕನ್ನಡ ಸೀಸನ್ 7 ಕಾರ್ಯಕ್ರಮಕ್ಕೆ ಎಂಟ್ರಿ ಕೊಟ್ಟ 18 ಸ್ಪರ್ಧಿಗಳ ಪಟ್ಟಿ..!

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ.  ಬಿಗ್ ಬಾಸ್ ಮನೆ ಪ್ರವೇಶ ಮಾಡಿದ  ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,..  ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…

  • ಆಧ್ಯಾತ್ಮ

    ನೀವು ಇಷ್ಟಪಟ್ಟವರನ್ನು ಪಡೆಯಲು ಈ ರೀತಿ ಮಾಡಿ, ಕ್ಷಣಾರ್ಧದಲ್ಲಿ ನಿಮ್ಮವರಾಗುವರು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…

  • ಜೀವನಶೈಲಿ

    ಖಾಲಿ ಹೊಟ್ಟೆಯಲ್ಲಿ ಚಹಾ(ಟೀ) ಕುಡಿದರೆ ಏನಾಗುತ್ತೆ ಗೊತ್ತಾ?

    ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.

  • ಸುದ್ದಿ

    ಇವರ ದಿನ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ…!

    ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…

  • ಸುದ್ದಿ

    ದರ್ಶನ್ ಸ್ನೇಹಿತ ಸಿನಿಮಾ ಹಾಗೂ ಕಿರುತೆರೆ ಖ್ಯಾತ ನಟ ನಿಧನ…

    ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್‍ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…