ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ, ಜೀವನಶೈಲಿ

    ನಿಂತ್ಕೊಂಡು ನೀರು ಕುಡಿದ್ರೆ, ಏನಾಗುತ್ತೆ ಗೊತ್ತಾ??? ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….

  • ಆರೋಗ್ಯ

    ವೀಳ್ಯದೆಲೆ ಸೇವಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.

  • ಸುದ್ದಿ

    ಮದುವೆಯ ಮಂಟಪದಲ್ಲಿ ಕುಳಿತಿರುವ ಈ ವರ ತನ್ನ ಮೊಬೈಲ್ ನಲ್ಲಿ ಮಾಡುತ್ತಿರುವುದೇನು ಗೊತ್ತಾ..?ಗೊತ್ತಾದ್ರೆ ಶಾಕ್ ಹಾಕ್ತೀರಾ…

    ವಿಶ್ವದಾದ್ಯಂತ ಪಬ್​​ಜಿ ಕ್ರೇಜ್​​ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್​​ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್​ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್​ಟಾಕ್​ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್​​ ಆಡುವುದರ ಮೇಲಿದೆ. ಗಿಫ್ಟ್​ ಕೊಟ್ಟರೂ…

  • ಸುದ್ದಿ

    ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

    ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌…

  • ಸುದ್ದಿ

    ವೇಶ್ಯೆಯರನ್ನೂ ಬಿಡದ ಕಾಮುಕರು, ಮೂವರ ಮೇಲೆ 9 ಮಂದಿಯಿಂದ ಸಾಮೂಹಿಕ ಅತ್ಯಾಚಾರ…!

    ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….