ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…
ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.