ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…
ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.
ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…
ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್ಡಿಎ ಆಂದ್ರಪ್ರದೇಶದ ರಾಜಧಾನಿ…
ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್ಗೆ ರ್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್ಗೆ ರ್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…