ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ನರೇಂದ್ರ ಮೋದಿ ರಾಜಕೀಯ ಲಾಭಕ್ಕಾಗಿ ಸ್ವಂತ ಪತ್ನಿಯನ್ನೇ ತೊರೆದರು : ಅಕ್ಕ ಮಾಯಾವತಿ ಹೇಳಿಕೆ

    ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ವಿಪರೀತ ಧನಲಾಭವಿದೆ!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…

  • ಉಪಯುಕ್ತ ಮಾಹಿತಿ

    ನಮ್ಮ ದೇಹದ ವಿಚಿತ್ರ ಸತ್ಯಗಳು!!

    ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….

  • ಸಿನಿಮಾ

    ಯಶ್ ಚಿತ್ರ KGFಗೆ ಬ್ಯಾನರ್ ಹಾಕಿ ಬೆಂಬಲ ಕೊಟ್ಟ ಡಿ ಬಾಸ್ ಫ್ಯಾನ್ಸ್..ಕಡೆಗೂ ಒಂದಾದ್ರು ಯಶ್ ಮತ್ತು ದರ್ಶನ್ ಫ್ಯಾನ್ಸ್…

    ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ. ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ…

  • ಉಪಯುಕ್ತ ಮಾಹಿತಿ

    ಈ ಮನೆಮದ್ದು ಉಪಯೋಗಿಸಿ, ಒಂದೇ ದಿನದಲ್ಲಿ ಮೊದವೆಗೆ ಗುಡ್ ಬೈ ಹೇಳಿ..!

    ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…