ತಾಜಾ ಸುದ್ದಿ

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೀನುಗಾರರ 60 ಕೋಟಿ ಸಾಲ ಮನ್ನಾ ಮಾಡಿ ಬಂಪರ್ ಖುಷಿ ನೀಡಿದ ಯಡಿಯೂರಪ್ಪ…!

    ಬೆಂಗಳೂರು, ಜುಲೈ 29  ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ  ಕರಾವಳಿಯ 3 ಜಿಲ್ಲೆಗಳಲ್ಲಿ  ಒಟ್ಟು 23507 ಮೀನುಗಾರರು  ವಾಣಿಜ್ಯ  ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

    ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • ಉಪಯುಕ್ತ ಮಾಹಿತಿ

    ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.

  • ಸುದ್ದಿ

    ಸರ್ಕಾರಿ ಬಸ್‌ಗಳಲ್ಲಿ ಇಂದಿನಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸ್ಟಾರ್ಟ್ …!

    ‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್‌(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…