ತಾಜಾ ಸುದ್ದಿ

  • inspirational

    ಮಾಲೂರು ಕರಗ ಮಹೋತ್ಸವಕ್ಕಾಗಿ ನಗರಸಭೆಯಿಂದ ಸ್ವಚ್ಛತಾ ಕಾರ್ಯ

    0

    ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    0

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…

  • inspirational

    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ

    0

    ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…

  • inspirational

    ಭಾರತದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಪರಿಚಯ – ಈ ದಿನ ಭಾರತದ ಇತಿಹಾಸದ ಮಹತ್ವದ ದಿನ

    ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ)   ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಾಯಿ ಸಾಕಾಣಿಕೆ ಇಂದ ಹೃದಯ ಆರೋಗ್ಯವಾಗಿ ಇರುತ್ತಂತೆ!

    ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…

  • ಸುದ್ದಿ

    ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

    ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…

  • ಸುದ್ದಿ

    ಆನ್‍ಲೈನ್ ಫುಡ್ ಪ್ರಿಯರೆ ದಯವಿಟ್ಟು ಇದನ್ನೊಮ್ಮೆ ಓದಿ, ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,.!

    ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್‍ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್‍ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್‍ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಕರಾವಳಿ…

  • ಉಪಯುಕ್ತ ಮಾಹಿತಿ

    ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ  “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…

  • ಉದ್ಯೋಗ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿಯ ಅಧಿಸೂಚನೆ ಪ್ರಕಟಿಸಿದೆ

    ಬೆಂಗಳೂರು –  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್‌ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್‌…

  • ದೇಗುಲ ದರ್ಶನ

    ತಲಕಾವೇರಿ ತೀರ್ಥೋದ್ಭವ ಸಂಭ್ರಮ: ಬ್ರಹ್ಮ ಕುಂಡಲದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ..!

    ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…