ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…
ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19: ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ 2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.
ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…
ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…