ತಾಜಾ ಸುದ್ದಿ

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    0

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    0

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • inspirational

    “ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…

  • inspirational

    ಮಾಲೂರು ಕರಗ ಮಹೋತ್ಸವಕ್ಕಾಗಿ ನಗರಸಭೆಯಿಂದ ಸ್ವಚ್ಛತಾ ಕಾರ್ಯ

    ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಮ್ಮ ಸಾವನ್ನಪ್ಪಿರುವ ವಿಷಯ ತಿಳಿಯದ ಪುಟ್ಟ ಕಂದಮ್ಮಆಟವಾಡುತ್ತಾ, ಅಮ್ಮ ಎಂದು ಕರೆದು ಎಬ್ಬಿಸುತ್ತಿರುವ ವಿಡಿಯೋ ವೈರಲ್.

    ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್‍ನ ಅಲಹಾಬಾದ್‍ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್​ಡೌನ್​…

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…

  • ಜ್ಯೋತಿಷ್ಯ

    ಹಳದಿ ಬಟ್ಟೆ ಹಾಕಿರೋ ಹುಡುಗಿ ನಿಮ್ಮ ಕಣ್ಣಿಗೆ ಬಿದ್ರೆ ಏನಾಗುತ್ತೆ ಗೊತ್ತಾ?

    ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…

  • ಆಧ್ಯಾತ್ಮ

    ದೇವಸ್ಥಾನದಲ್ಲಿ ಪ್ರದಕ್ಷಿಣೆ ಯಾಕೆ ಮಾಡಬೇಕು ಗೊತ್ತಾ! ಈ ಕಾರಣಕ್ಕಾಗಿ ಮಾಡಬೇಕು!

    ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…

  • inspirational

    ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

    ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…

  • ಸುದ್ದಿ

    ಬೆಂಗಳೂರಿಗೆ ಕಾದಿದೆ ಕಂಟಕ…ಏನದು ?

    ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.  ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…