ತಾಜಾ ಸುದ್ದಿ

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಶಾಕಿಂಗ್ ಸುದ್ದಿ! ಸುಪ್ರೀಂ ಕೋರ್ಟ್ನಿಂದ ದೀಪಾವಳಿಗೆ ಪಟಾಕಿ ನಿಷೇಧ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.

  • ಸುದ್ದಿ

    5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತೇನೆ, ಬಾಬಾ ರಾಮ್‍ದೇವ್.

    ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್‍ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…

  • ಜ್ಯೋತಿಷ್ಯ

    ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…

  • ಆರೋಗ್ಯ

    ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

    ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪೈಲ್ಸ್ ಅಥವಾ ಮೂಲವ್ಯಾಧಿ (ಮೊಳಕೆ ರೋಗ)ದ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ಪರಿಹಾರಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…

  • ಆಧ್ಯಾತ್ಮ, ಜ್ಯೋತಿಷ್ಯ

    ಸಾಯಂಕಾಲದ ವೇಳೆ ದೇವರಿಗೆ ದೀಪ ಹಚ್ಚುವುದರಿಂದ ಏನಾಗುತ್ತೆ ಗೊತ್ತಾ..!

    ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು  ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…