ತಾಜಾ ಸುದ್ದಿ

  • ! Без рубрики

    The Founding of YouTube A Short History

    0

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • ! Без рубрики

    Официальный сайт 1Up X248596

    0

      🔍 Обзор: 1 up x официальный сайт Если вы ищете надежную платформу для ставок или азартных игр, то 1 up x официальный сайт — это тот ресурс, на который стоит обратить внимание. В этой статье я расскажу о ключевых особенностях сайта, его преимуществах и ответах на часто задаваемые вопросы.

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಇಲ್ಲಿ ಕತ್ತಲಾಗುತ್ತಿದ್ದಂತೆ ಪುರುಷರ ಮೇಲೆ ಹೆಣ್ಣು ಪ್ರೇತಾತ್ಮಗಳು ದಾಳಿ ಮಾಡುತ್ತಿವೆಯಂತೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್‍ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್‍’ನ ಈ ಗ್ರಾಮದಲ್ಲಿ ಕತ್ತಲಾದ…

  • inspirational, ಆರೋಗ್ಯ

    ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

    ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.

  • ಸುದ್ದಿ

    ದೇವಾಲಯಕ್ಕೆ ಹೋಗ್ತಿದ್ದ ವಿವಾಹಿತೆ ಮಹಿಳೆಯ ಮೇಲೆ ಅತ್ಯಾಚಾರವೆಸೆಗಿದ ಕಾಮುಕರು -ವಿಡಿಯೋ ಮಾಡಿ ಅಪ್ಲೋಡ್…!

    ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…

  • ಉಪಯುಕ್ತ ಮಾಹಿತಿ

    ಕೆಟ್ಟ ದೃಷ್ಟಿ ಇದ್ದರೆ ತಪ್ಪದೆ ವಿಳ್ಳೆದೆಲೆಯಿಂದ ಹೀಗೆ ಮಾಡಿ ಸಾಕು.

    ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…

  • ಸುದ್ದಿ

    ಟಿಕ್ ಟಾಕ್ ಖಾತೆ ಡಿಲಿಟ್ ಮಾಡಿ ದೇಶಪ್ರೇಮ ತೋರಿದ ಚಾಲೆಂಜಿಂಗ್ ಸ್ಟಾರ್. ಅಭಿಮಾನಿಗಳು ಖಾತೆ ಡಿಲೀಟ್.

    ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….

  • ಸುದ್ದಿ

    ಪ್ರೇಯಸಿಯೊಂದಿಗೆ ಪತ್ನಿಯನ್ನೂ ಮರುಮದ್ವೆಯಾದ ಸಿಆರ್‌ಪಿಎಫ್ ಯೋಧ…ಕಾರಣ?

    ರಾಯ್ಪುರ್: ಸಿಆರ್‌ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್‍ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್‌ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್‌ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…