ತಾಜಾ ಸುದ್ದಿ

  • inspirational

    DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ

    0

    ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂಬರೀಶ್ ಆಸ್ಪತ್ರೆಯಲ್ಲಿದ್ದಾಗ ಮಗ ಅಭಿಷೇಕ್ ಒಂದು ತೊಟ್ಟು ಕಣ್ಣಿರನ್ನೇ ಹಾಕಲಿಲ್ಲ ಎಂಬುದರ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

    ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…

  • ಆರೋಗ್ಯ

    ಕಡಿಮೆ ವೆಚ್ಚದಲ್ಲಿ ಮೂತ್ರ ಪಿಂಡ ಶುದ್ದೀಕರಿಸುವ ಮನೆಮದ್ದು. ಈ ಮಾಹಿತಿ ನೋಡಿ.

    ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…

  • ಸುದ್ದಿ

    ಪ್ಲಾಸ್ಟಿಕ್ ಬಳಕೆಯನ್ನು ನಿಷೇದ ಮಾಡಿ, ಇಲ್ಲದಿದ್ದರೆ ಬಿಬಿಎಂಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು – ಡಾ. ಕೆ. ಸುಧಾಕರ್ ಹೇಳಿಕೆ …!

    ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.  ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ  ಬ್ರಿಗೇಡ್…

  • ದೇವರು

    ಮನುಷ್ಯ ಮಾಡಿದ ತಪ್ಪಿಗೆ ದೇವರ ಮುಖಕ್ಕೂ ಬಿತ್ತು ಮಾಸ್ಕ್ …!

    ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…

  • ಸುದ್ದಿ

    ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

    ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…