ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಧಿಕಾರಿಗಳಿಗೆ ತಲೆನೋವು ತಂದ ಯಡಿಯೂರಪ್ಪನ ಆದೇಶ, ಇಷ್ಟಕ್ಕೂ ಆ ಆದೇಶವಾದರೂ ಏನು? ತಿಳಿಯಿರಿ,.!

    ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್‌ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….

  • ಸುದ್ದಿ

    ನಾಯಿ ಸಾಕಾಣಿಕೆ ಇಂದ ಹೃದಯ ಆರೋಗ್ಯವಾಗಿ ಇರುತ್ತಂತೆ!

    ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…

  • ಮನರಂಜನೆ

    ಈ ನಟಿ ಟವೆಲ್ ಸುತ್ತಿಕೊಂಡು ಡ್ಯಾನ್ಸ್ ಮಾಡುವ ವೇಳೆ ಎಡವಟ್ಟು ಮಾಡಿಕೊಂಡಿದ್ದು ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.!ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೆಂತ್ಯ ತಿನ್ನೋದ್ರಿಂದ ನಿಮ್ಮ ಆರೋಗ್ಯದ ಮೇಲೆ ಏನೆಲ್ಲಾ ಅದ್ಭುತ ಪ್ರಯೋಜನಗಳಾಗುತ್ತೆ ಗೊತ್ತಾ..!

    ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…

  • ಆರೋಗ್ಯ

    ಈ ಹಣ್ಣು ಯಾವುದು ಗೊತ್ತಾ. ತಿಂದರೆ ಏನಾಗುತ್ತೆ?

    ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…

  • ಜ್ಯೋತಿಷ್ಯ

    ನಿಮ್ಮ ಹೆಸರು A ಅಕ್ಷರದಿಂದ ಆರಂಭ ವಾಗಿದ್ದರೆ ನಿಮ್ಮ ಗುಣ ನಡೆತೆ ಹೇಗಿರುತ್ತೆ ನೋಡಿ…

    ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…