ತಾಜಾ ಸುದ್ದಿ

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    0

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಇಲ್ಲಿದೆ ಶುಭ ಸುದ್ದಿ, ಇನ್ಮುಂದೆ ಖಾಸಗಿ ವಲಯದಲ್ಲೂ ಮೀಸಲಾತಿ…!

    ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…

  • ಆರೋಗ್ಯ

    ಸೌತೆಕಾಯಿಯ ಜೂಸ್ ಕುಡಿಯೋದ್ರಿಂದ, ನಮ್ಮ ದೇಹಕ್ಕೆ ಏನೆಲ್ಲಾ ಉಪಯೋಗಗಳು ಇವೆ ಗೊತ್ತಾ..?

    ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ಇದ್ರಲ್ಲಿ ನಿಮ್ಮ ರಾಶಿಗಳು ಇವೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…

  • ಜ್ಯೋತಿಷ್ಯ

    ಮಾತೆ ಅನ್ನಪೂರ್ಣಾ ದೇವಿಯ ಕೃಪೆಯಿಂದ ಶುಭಯೋಗ, ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…

  • ಉಪಯುಕ್ತ ಮಾಹಿತಿ

    ಪ್ರಪಂಚದ ಮೊದಲ ವರ್ಲ್ಡ್ ಮ್ಯಾಪ್ ಕಂಡುಹಿಡಿದದ್ದು ಯಾರೂ ಗೊತ್ತಾ..?ಗೊತ್ತಾದ್ರೆ ತುಂಬಾ ಹೆಮ್ಮೆ ಪಡ್ತೀರಾ!ಮುಂದೆ ಓದಿ…

    ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.