ತಾಜಾ ಸುದ್ದಿ

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    0

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

  • inspirational

    ಬೆಂಗಳೂರು Education Fair 2026

    0

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • inspirational

    ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು

    ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್‌, ಹೆಸರಿನ ಹಕ್ಕು (naming rights)…

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

  • inspirational

    ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026

    ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ, ರಾಜಕೀಯ

    ‘ಪ್ರಧಾನಿ ಮೋದಿ’ಆಜಾನ್(ನಮಾಜ್) ಧ್ವನಿ ಕೇಳಿಸಿ ಭಾಷಣ ನಿಲ್ಲಿಸಿದರು..!ಏಕೆ ಗೊತ್ತಾ?ಶಾಕ್ ಆಗ್ತೀರಾ!ಮುಂದೆ ಓದಿ…

    ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.

  • ಸುದ್ದಿ

    ವಿಟಮಿನ್ ‘ಡಿ’ ಮಹಿಳೆಯರಿಗೆ ಯಾಕೆ ಮುಖ್ಯ ಗೊತ್ತ…?

    ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….

  • ಸುದ್ದಿ

    ಬಿಗ್ ಬಾಸ್ ಶೋಗಳ TRP ರಿಲೀಸ್ ಮಾಡಿದ ‘ಎಂಡೆಮೊಲ್’: ಈ ಸಲ ಇತಿಹಾಸವನ್ನು ಸೃಷ್ಟಿಸಿದ ತೆಲುಗು ಬಿಗ್ ಬಾಸ್,.!

    ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…

  • ಸುದ್ದಿ

    ಕೇವಲ 48 ಸೆಕೆಂಡ್ ಗಳಲ್ಲಿ ‌ʼಗಿನ್ನಿಸ್ʼ ದಾಖಲೆ ಪಡೆದ ಮುಂಬೈಕರ್

    ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…

  • ಸಿನಿಮಾ

    ರಾಜಕಾರಣದ ಕುರಿತು ಪತ್ರ ಬರೆದ ಅಪ್ಪು.! ಆ ಪತ್ರದಲ್ಲಿ ಏನಿದೆ ಗೊತ್ತಾ..?

    ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್‍ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…