ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಭಾರತದ ಸಂಸತ್‌ಗಿಲ್ಲ.!ಈ ರಾಜ್ಯದವರು ತೆರಿಗೆ ಕಟ್ಟೋ ಆಗಿಲ್ಲ!ಯಾಕೆ ಗೊತ್ತಾ?ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ…

    ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…

  • ಆಧ್ಯಾತ್ಮ

    ರೋಗಮುಕ್ತ ಜೀವನಕ್ಕಾಗಿ ಯೋಗಾಭ್ಯಾಸ ಮಾಡಿ

    ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…

  • ಉಪಯುಕ್ತ ಮಾಹಿತಿ

    ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಇದು..?ಅದಕ್ಕೆ ಇಲ್ಲಿದೆ ಪರಿಹಾರ…

    ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.

  • ಉಪಯುಕ್ತ ಮಾಹಿತಿ

    ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

    ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…

  • ರಾಜಕೀಯ

    ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್‌, ಲಿಂಗಸುಗೂರು– ಮಾನಪ್ಪ ವಜ್ಜಲ್‌, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್‌ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…

  • ಜ್ಯೋತಿಷ್ಯ

    ದೇವಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…