ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಳಿ ಕಟ್ಟುವಾಗ ಪ್ರೇಮಿಯ ಎಂಟ್ರಿಗೆ ಸಿಕ್ತು ಟ್ವಿಸ್ಟ್! ಕೊನೆಗೂ ಒಂದಾದ ಪ್ರೇಮಿಗಳು…

    ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…

  • ದೇವರು-ಧರ್ಮ, ರಾಜಕೀಯ

    ‘ಪ್ರಧಾನಿ ಮೋದಿ’ಆಜಾನ್(ನಮಾಜ್) ಧ್ವನಿ ಕೇಳಿಸಿ ಭಾಷಣ ನಿಲ್ಲಿಸಿದರು..!ಏಕೆ ಗೊತ್ತಾ?ಶಾಕ್ ಆಗ್ತೀರಾ!ಮುಂದೆ ಓದಿ…

    ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.

  • ಆರೋಗ್ಯ

    ಹಲ್ಲು ಹಳದಿಗಟ್ಟಿದೆಯೇ? ಬಾಯ್ತುಂಬಾ ನಗಲೂ ನಾಚಿಕೆಯಾಗುತ್ತಿದೆಯೇ? ಹಾಗಾದ್ರೆ ಕೆಲವು ಸಿಂಪಲ್ ಮನೆ ಮದ್ದು ಮಾಡೊದು ಹೇಗೆ ಎಂದು ತಿಳಿಯಲು ಈ ಲೇಖನ ಓದಿ…

    ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.

  • ಸುದ್ದಿ

    ತಾನು ಜೀವಂತವಿರುವಾಗಲೇ ತನ್ನ ಸಮಾಧಿ ಸ್ಥಳ ಖರೀದಿಸಿದ ನಟಿ…ಯಾರು ಗೊತ್ತೇ,?

    ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…

  • ಸುದ್ದಿ

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಮನೆ ಖರೀದಿಸುವವರಿಗೆ ಬಂಪರ್ ಕೊಡುಗೆ..!ಇದನ್ನೊಮ್ಮೆ ಓದಿ..

    ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ  ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…

  • ಆಧ್ಯಾತ್ಮ

    ರೋಗಮುಕ್ತ ಜೀವನಕ್ಕಾಗಿ ಯೋಗಾಭ್ಯಾಸ ಮಾಡಿ

    ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…