ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನಮ್ಮ ಸರ್ಕಾರ ಇದೆ ಎಂದು ಧಮಕಿ ಹಾಕಿದ ಶಾಸಕನಿಗೆ ತಿರುಗೇಟು ನೀಡಿದ ದರ್ಶನ್…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…

  • ಕ್ರೀಡೆ

    ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

    ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

  • ಸುದ್ದಿ

    ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೊಂದು ಗುಡ್‌ ನ್ಯೂಸ್: ಪ್ರತಿ ತಿಂಗಳು ಸಿಗಲಿದೆ 3 ಸಾವಿರ ರೂ….!

    ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…

  • ಸುದ್ದಿ

    ಕೋಲಾರದಲ್ಲಿ ಹೆರಿಗೆ ನೋವಿಂದ ಆಸ್ಪತ್ರೆಯಲ್ಲಿ ನೆಲದ ಮೇಲೆ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್….!

    ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • ದೇಶ-ವಿದೇಶ

    ಈ ಯುವತಿ ಮದುವೆಗೂ ಮುಂಚೆ ತಪ್ಪು ಮಾಡಿ, ಹೇಳಿದ್ದು ಏನು ಗೋತ್ತಾ..?ಮುಂದೆ ಓದಿ ಶಾಕ್ ಆಗ್ತೀರಾ…

    ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.