ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • ಉಪಯುಕ್ತ ಮಾಹಿತಿ

    ಚಾಣಕ್ಯ ಹೇಳಿರುವ ಪ್ರಕಾರ ಸ್ತ್ರೀಯರ ಗುಣ ಲಕ್ಷಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…

  • ಸುದ್ದಿ

    ಜನರ ಆರೋಗ್ಯ ರಕ್ಷಣೆ, ಪ್ರವಾಸೋದ್ಯಮಕ್ಕೆ ಒತ್ತು ಮತ್ತು ಕೆಫೀನ್​ ಪೇಯಗಳ ತೆರಿಗೆ ಹೆಚ್ಚಿಸಿದಂತಹ ಜಿಎಸ್​ಟಿ ಮಂಡಳಿ,.!

    ಪಣಜಿ,  ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್​ಟಿ ಮಂಡಳಿ ಕೆಫೀನ್​ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್​ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್​ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್​ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…

  • ಮನರಂಜನೆ

    ಒಂದು ಕಾಲದಲ್ಲಿ 100ರೂ. ಸಿಕ್ಕರೆ ಸಾಕು ಎಂದುಕೊಳ್ಳುತ್ತಿದ್ದ ಹುಡುಗ ಇಂದು ಹಾಡಿಗೆ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ…

    ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ  ರ್ಯಾಪರ್  ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….

  • ಉಪಯುಕ್ತ ಮಾಹಿತಿ

    ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

    ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…

  • ಜ್ಯೋತಿಷ್ಯ

    ಶ್ರೀ ಗುರು ರಾಘವೇಂದ್ರ ಸ್ವಾಮಿಯನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಆರೋಗ್ಯ

    ‘ಮೊಳಕೆ ಬಂದ ಗೋಧಿ’ಯನ್ನು ತಿಂದ್ರೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.