ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ಉಪಯುಕ್ತ ಮಾಹಿತಿ

    ಚಾಣಕ್ಯ ಹೇಳಿರುವ ಪ್ರಕಾರ ಸ್ತ್ರೀಯರ ಗುಣ ಲಕ್ಷಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…

  • ಉಪಯುಕ್ತ ಮಾಹಿತಿ

    ನೀವು ಕೀ ಇಲ್ಲದೆಯೇ ಬೀಗವನ್ನು ತೆರೆಯಬಹುದು..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.

  • ಸುದ್ದಿ

    ಇವಿಎಂ ಅಭ್ಯರ್ಥಿ ಸ್ಥಾನಗಳಲ್ಲಿ ಸಿಎಂ ಮಗನಿಗೆ ಮೊದಲ ಸ್ಥಾನ!ಆದರೆ ಸುಮಲತಾಗೆ ಯಾವ ಸ್ಥಾನ?ಈ ಸುದ್ದಿ ನೋಡಿ..

    ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್‍ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್‍ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್‍ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್‍ ಹೆಸರಿನ ಮೊದಲು ಮತ್ತು ಕೊನೆಗೆ…

  • ಸಿನಿಮಾ

    CBSE ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ ನಟಿ ಸುಧಾರಾಣಿ ಮಗಳು…

    ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್‍ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…

  • inspirational, ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

    ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….

  • ರೆಸಿಪಿ

    ಎಲೆಕೋಸು ಮಂಚೂರಿ ಮನೆಯಲ್ಲೇ ಮಾಡುವುದು ಹೇಗೆ ಗೊತ್ತಾ?

    ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…