ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ಶಾಲೆ ಒಂದರಲ್ಲಿ ಬಿಸಿ ಊಟದಲ್ಲಿ ಹಾವು ಪತ್ತೆ…ಎಲ್ಲಿ ಗೊತ್ತೇ?

    ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…

  • ಸಿನಿಮಾ

    ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

    ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…

  • ನೆಲದ ಮಾತು

    ಪಾಕ್ ಗಡಿಗೆ ಸಂಬಂದಿಸಿ,ಭಾರತೀಯ ಸೇನೆಯಿಂದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್..!ತಿಳಿಯಲು ಇದನ್ನು ಓದಿ..

    ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…

  • ಸ್ಪೂರ್ತಿ

    ಉಚಿತ ಚಿಕಿತ್ಸೆ ಕೊಟ್ಟು ಬಡವರ ಪಾಲಿಗೆ ದೇವರಂತಾಗಿರುವ ಡಾ.ರಮಣರಾವ್..!ತಿಳಿಯಲು ಈ ಲೇಖನ ಓದಿ..

    ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.