ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ದೇವರು, ದೇವರು-ಧರ್ಮ

    ಭಾರತದಲ್ಲಿ ರಾಮನ ವಿವಿಧ ಹೆಸರು ಅತಿ ಸಾಮಾನ್ಯಇಲ್ಲಿದೆ ರಾಮನ 108 ವಿವಿದ ಹೆಸರುಗಳು

    ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.

  • ಆರೋಗ್ಯ

    ಕಾಲುಗಳ ಸೆಳೆತದಿಂದ ನಿಮ್ಮ ನಿದ್ದೆ ಹಾಳಾಗಿದೆಯೇ..? ಪರಿಹಾರ ತಿಳಿಯಲು ಈ ಲೇಖನ ಓದಿ ..

    ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.

  • ಸುದ್ದಿ

    ಮದುವೆ ಮಂಟಪದಲ್ಲಿ ಈ ವರ ವಧುವಿಗೆ ಹಾರ ಹಾಕುವ ಬದಲು, ವಧು ಸ್ನೇಹಿತೆಗೆ ಮಾಲೆ ಹಾಕಿದ್ದಾನೆ.!ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ…ತಿಳಿಯಲು ಮುಂದೆ ನೋಡಿ…

    ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…

  • ಸುದ್ದಿ

    ಒಂದು ಮೀನಿಗೆ 5 ಲಕ್ಷ ರೂ ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಿಲ್ಲ ಯಾಕೆ ಗೊತ್ತಾ,? ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ,.!!

    ಬರಿ  ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ  ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…

  • inspirational

    ಮೆದುಳಿನ ಕ್ಯಾನ್ಸರ್

    – MAYOON N  ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…