ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…
ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…
ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…