ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಇದು..?ಅದಕ್ಕೆ ಇಲ್ಲಿದೆ ಪರಿಹಾರ…

    ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.

  • ಸುದ್ದಿ

    ವಯನಾಡಲ್ಲಿ 2ನೇ ದಿನ ರಾಹುಲ್ ರೋಡ್‍ಶೋ ಶುರು – ಶ್ರೀಲಂಕಾ ಹಾಗೂ ಮಾಲ್ಡೀವ್ಸ್ಗೆ ಮೋದಿ ಮೊದಲ ಪ್ರವಾಸ…..

    ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್‍ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್‍ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…

  • ಸುದ್ದಿ

    ಈ ಹುಡುಗಿಯನ್ನು ಮದ್ವೆ ಆಗೋ ಹುಡುಗರಿಗೆ ಸಿಗುತ್ತೆ ಕೋಟಿ ಕೋಟಿ ರೂಪಾಯಿಗಳ ಆಸ್ತಿ..!

    ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…

  • ಸುದ್ದಿ

    ಬಿಗ್ ಬಾಸ್ ಶೋಗಳ TRP ರಿಲೀಸ್ ಮಾಡಿದ ‘ಎಂಡೆಮೊಲ್’: ಈ ಸಲ ಇತಿಹಾಸವನ್ನು ಸೃಷ್ಟಿಸಿದ ತೆಲುಗು ಬಿಗ್ ಬಾಸ್,.!

    ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…

  • ಸುದ್ದಿ

    ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಕೆ ಮಾಡಿದರೆ ಪಾಲಕರಿಗೆ ದಂಡ ವಿಧಿಸಲಾಗುವುದು…!

    ಗುಜರಾತ್​ನ ಬನಸ್ಕಾಂತ ಜಿಲ್ಲೆಯ ಠಾಕೂರ್​​ ಸಮುದಾಯದಲ್ಲಿ ಯುವತಿಯರು ಮೊಬೈಲ್​​ ಪೋನ್​​ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…

  • ಸುದ್ದಿ

    ಹಾಲಲ್ಲ,ಆಲ್ಕೋಹಾಲ್‍ನಲ್ಲೂ ಕಲಬೆರಕೆ; ಬಾಟಲ್ ಖಾಲಿ ಮಾಡುವಾಗ ಬಯಲಿಗೆ ಬಂದ ಸತ್ಯ..! ಈ ಗಟನೆ ನಡೆದಿದ್ದು ಎಲ್ಲಿ ಗೊತ್ತಾ?

    ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್‍ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ. ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು…